Jun 2, 2010
ಆಂಗ್ಲ ಭಾಷಾ ತರಬೇತಿ ಆರಂಭ
ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿದ್ದ ಶ್ರೀಮತಿ ಚಂದ್ರಪ್ರಭಾ ಬಿ. ರಾವ್ ಪ್ರಸ್ತುತ ಮುಂಬೈ ನಿವಾಸಿಯಾಗಿದ್ದಾರೆ. ನಮ್ಮ ವಿದ್ಯಾರ್ಥಿಗಳ ಮೇಲಿನ ಪ್ರೀತಿಯಿಂದ ಬೇಸಿಗೆ ರಜಾಕಾಲದಲ್ಲಿ ನಮ್ಮ ಸಂಸ್ಥೆಗೆ ಬಂದು ವಿದ್ಯಾರ್ಥಿಗಳಿಗೆ ವಿಶೇಷ ಆಂಗ್ಲಭಾಷಾ ತರಬೇತಿ ನಡೆಸಿಕೊಟ್ಟಿದ್ದಾರೆ. ಇದು ಶಿಬಿರದ ಉದ್ಘಾಟನೆಯ ನೋಟ. ಈ ಸಂದರ್ಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಮ್ಮಂಕಲ್ಲು ಕೃಷ್ಣ ಭಟ್, ಆಡಳಿತ ಮಂಡಳಿಯ ಶ್ಯಾಮರಾಜ್. ಡಿ. ಕೆ ಮತ್ತು ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್.ಎಂ, ದರ್ಬೆ ಮಾರ್ಗ ಉಪಸ್ಥಿತರಿದ್ದರು.
Subscribe to:
Post Comments (Atom)
No comments:
Post a Comment