ವಿಶಿಷ್ಟವಾಗಿ ಗುರುಪೂರ್ಣಿಮೆಯನ್ನು ಆಚರಿಸುವ ಸಂಪ್ರದಾಯವನ್ನು ಈ ವರ್ಷವೂ ಮುಂದುವರಿಸಿದ್ದೇವೆ. ಮೊನ್ನೆ ಜುಲೈ ೧೫ರಂದು ವಿದ್ಯಾರ್ಥಿಗಳು ಶ್ರೀ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಹಿರಿಯರ, ರಕ್ಷಕರ, ಶಿಕ್ಷಕರ ಕಾಲಿಗೆರಗಿ ನಮಸ್ಕರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ, ಆಡಳಿತ ಮಂಡಳಿ ಸದಸ್ಯರಾದ ಕೆ.ವೆಂಕಟ್ರಮಣ ಭಟ್ ಮತ್ತು ಶ್ಯಾಮರಾಜ್ ದೊಡ್ಡಮಾಣಿ ಮತ್ತಿತರರು ಉಪಸ್ಥಿತರಿದ್ದರು.
Jul 21, 2011
Subscribe to:
Post Comments (Atom)
No comments:
Post a Comment