Aug 15, 2011

ರಕ್ಷಾಬಂಧನ

ಸಹೋದರತ್ವ ಮತ್ತು ಭಾವೈಕ್ಯತೆಯ ಸಂಕೇತವಾಗಿ ರಕ್ಷಾಬಂಧನ ಕಾರ್ಯಕ್ರಮವನ್ನು ೧೩.೦೮.೨೦೧೧ ಶನಿವಾರ ನಮ್ಮ ಸಂಸ್ಥೆಯಲ್ಲಿ ಆಚರಿಸಿದೆವು. ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ಪರಸ್ಪರ ರಾಖಿಗಳನ್ನು ಕಟ್ಟಿ  ಕಾರ್ಯಕ್ರಮವನ್ನು ಆರಂಭಿಸಿದರು.
ಕಿರಣ್ ಮಹೇಶ್ ಸ್ವಾಗತಿಸಿ ಶ್ರೀವಲ್ಲಿ ಧನ್ಯವಾದ ಸಮರ್ಪಿಸಿದರು. ಶುಭಲಕ್ಷ್ಮಿ ಯಾಜಿ ಕಾರ್ಯಕ್ರಮ ನಿರೂಪಿಸಿದರು.

No comments:

Post a Comment