೨೦.೦೮.೨೦೧೧ ಶನಿವಾರ ನಮ್ಮ ಸಂಸ್ಥೆಯಲ್ಲಿ ನಡೆದ ಶ್ರೀಕೃಷ್ಣ ಜಯಂತಿ ಉತ್ಸವ ಮತ್ತು ಮಹಾನಂದಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಸಾಹಿತಿ ವಿ.ಬಿ.ಕುಳಮರ್ವ,ಕುಂಬಳೆ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್, ಶಾಲಾ ಆಡಳಿತ ಮಂಡಳಿಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ ಮಾರ್ಗ ಉಪಸ್ಥಿತರಿದ್ದರು.
No comments:
Post a Comment