Dec 12, 2011
Dec 6, 2011
ಜ್ಞಾನ ಭಾರತೀ
ಕಳೆದ ವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ಜ್ಞಾನ ಭಾರತೀ ಕಾರ್ಯಕ್ರಮದಲ್ಲಿ ನಿವೃತ್ತ ಜೈಲು ಸೂಪರಿಟೆಂಡೆಂಟ್ ಡಿ.ಪಿ.ಪರಮೇಶ್ವರ ಹೆಬ್ಬಾರ್ ಕುದ್ರೆಪ್ಪಾಡಿ ವಿದ್ಯಾರ್ಥಿಗಳಿಗೆ ‘ಹಿರಿಯರೊಂದಿಗೆ ಮಾತುಕತೆ’ಯ ಅನುಭವವನ್ನು ಕಟ್ಟಿಕೊಟ್ಟರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್, ದರ್ಬೆ-ಮಾರ್ಗ ಉಪಸ್ಥಿತರಿದ್ದರು.
Subscribe to:
Posts (Atom)