ನಮ್ಮ ವಿದ್ಯಾಪೀಠ ವಿದ್ಯಾರ್ಥಿಗಳ ಶಾಲಾ ಕ್ರೀಡಾಕೂಟ ಕಳೆದ ಗುರುವಾರ ೦೮.೧೨.೨೦೧೧ ರಂದು ಜರಗಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರಪ್ರಸಾದ ಕುಂಚಿನಡ್ಕ ಧ್ವಜವಂದನೆ ಸ್ವೀಕರಿಸಿದರು. ಶಾಲಾ ಆಡಳಿತ ಮಂಡಳಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು.
No comments:
Post a Comment