Jun 14, 2012

ವಸಂತ ವೇದ ಶಿಬಿರ ಸಮಾರೋಪ

19.05.2012 ಶನಿವಾರ ನಮ್ಮ ವಿದ್ಯಾಪೀಠದಲ್ಲಿ ಜರಗಿದ ‘ಶ್ರೀ ಶಂಕರ ವಸಂತ ವೇದ ಶಿಬಿರ’ದ ಸಮಾರೋಪ ಸಮಾರಂಭದಲ್ಲಿ ಸೀತಾಂಗೋಳಿ ವಲಯ ಕಾರ್ಯದರ್ಶಿ ಎಚ್.ಸತ್ಯಶಂಕರ ಭಟ್ ಅಧ್ಯಕ್ಷ ಭಾಷಣ ಮಾಡಿದರು. ವೇದಮೂರ್ತಿ ಪಳ್ಳತ್ತಡ್ಕ ಶಂಕರನಾರಾಯಣ ಭಟ್ಟ ಮತ್ತು ವೇದಮೂರ್ತಿ ಮಣಿಮುಂಡ ವಿಶ್ವೇಶ್ವರ ಶಾಸ್ತ್ರಿಗಳು ಉಪಸ್ಥಿತರಿದ್ದರು.

No comments:

Post a Comment