ಕೇರಳದಲ್ಲಿ ನಡೆದ ಹರತಾಳ ಇತ್ಯಾದಿಗಳ ಕಾರಣದಿಂದಾಗಿ ಮುಂದೂಡಲ್ಪಟ್ಟ ‘ರಕ್ಷಾ ಬಂಧನ’ ಕಾರ್ಯಕ್ರಮವು ನಮ್ಮ ವಿದ್ಯಾಪೀಠದಲ್ಲಿ 06.08.2012 ಸೋಮವಾರ ಜರಗಿತು. ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪರಸ್ಪರ ರಾಖಿಗಳನ್ನು ಕಟ್ಟಿ ಸಹೋದರತೆಯನ್ನು ಮೆರೆದರು.
Aug 10, 2012
Subscribe to:
Post Comments (Atom)
No comments:
Post a Comment