Aug 10, 2012

ರಕ್ಷಾ ಬಂಧನ

ಕೇರಳದಲ್ಲಿ ನಡೆದ ಹರತಾಳ ಇತ್ಯಾದಿಗಳ ಕಾರಣದಿಂದಾಗಿ ಮುಂದೂಡಲ್ಪಟ್ಟ ‘ರಕ್ಷಾ ಬಂಧನ’ ಕಾರ್ಯಕ್ರಮವು ನಮ್ಮ ವಿದ್ಯಾಪೀಠದಲ್ಲಿ 06.08.2012 ಸೋಮವಾರ ಜರಗಿತು. ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಎಂ.ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪರಸ್ಪರ ರಾಖಿಗಳನ್ನು ಕಟ್ಟಿ ಸಹೋದರತೆಯನ್ನು ಮೆರೆದರು.

No comments:

Post a Comment