ಅಕ್ಟೋಬರ್ ತಿಂಗಳ ಪ್ರತಿಭಾ ಭಾರತೀ ಕಾರ್ಯಕ್ರಮವು ನಿನ್ನೆ, 30.10.2012 ಮಂಗಳವಾರ ನಡೆಯಿತು. ನಿವೃತ್ತ ಮುಖ್ಯ ಶಿಕ್ಷಕ ಕೇಶವ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ವಿದ್ಯಾರ್ಥಿ ಕುಮಾರ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಬೆ-ಮಾರ್ಗ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಕವಿತಾ ಸ್ವಾಗತಿಸಿ ವೈಶಾಲಿ ವಂದಿಸಿದರು. ವಿದ್ಯಾರ್ಥಿ ಗೌರೀಶ ವಿಶ್ವಾಮಿತ್ರ ಪ್ರಾರ್ಥನೆ ಸಲ್ಲಿಸಿದರು. ವಿದ್ಯಾರ್ಥಿಗಳಾದ ಶ್ರೀಜಾ ಹಾಗೂ ಲಕ್ಷ್ಮಣ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಜೊತೆಯಲ್ಲಿ ವಿದ್ಯಾರ್ಥಿಗಳಿಂದ ಮನರಂಜನಾ ಕಾರ್ಯಕ್ರಮಗಳೂ ಜರಗಿದವು.
Oct 31, 2012
Subscribe to:
Post Comments (Atom)
ಇನ್ನಸ್ತು ಭಿಥಿಚಿತ್ರಗಲು ಇದ್ದರೆ ಒಲ್ಲೆಯದಿತ್ತು......................
ReplyDelete