Oct 4, 2012

ಸೆಪ್ಟೆಂಬರ್ ತಿಂಗಳ ‘ಪ್ರತಿಭಾ ಭಾರತೀ’


ಕಳೆದ 28.09.2012 ಶುಕ್ರವಾರದಂದು ನಮ್ಮ ವಿದ್ಯಾಪೀಠದಲ್ಲಿ ಸೆಪ್ಟೆಂಬರ್ ತಿಂಗಳ ‘ಪ್ರತಿಭಾ ಭಾರತೀ’ ಕಾರ್ಯಕ್ರಮ ಜರಗಿತು. ಸಮಾಜ ಸೇವಕಿ, ನಿವೃತ್ತ ಶಿಕ್ಷಕಿ ಜಯಲಕ್ಷ್ಮಿ ಕಾರಂತ್ ವಿಶೇಷ ‘ರಸಪ್ರಶ್ನೆ’ ನಡೆಸುವ ಮೂಲಕ  ಕಾರ್ಯಕ್ರಮವನ್ನು ವಿಶೇಷ ರೀತಿಯಲ್ಲಿ ನಡೆಸಿದರು.ಶಾಲಾ ವಿದ್ಯಾರ್ಥಿ ಅರುಣ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸೇವಾ ಸಮಿತಿ ಸದಸ್ಯ ಶ್ಯಾಮರಾಜ್ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ ಭಟ್ ದರ್ಭೆ-ಮಾರ್ಗ ಉಪಸ್ಥಿತರಿದ್ದರು.

No comments:

Post a Comment