ನಮ್ಮ ವಿದ್ಯಾಪೀಠದಲ್ಲಿ ಮೊನ್ನೆ 08.12.2012 ಶನಿವಾರ ಜರಗಿದ ‘ಕ್ರೀಡೋತ್ಸವ’ವನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಂಕರಪ್ರಸಾದ್ ಕುಂಚಿನಡ್ಕ ಧ್ವಜಾರೋಹಣಗೈದು ಉದ್ಘಾಟಿಸಿದರು. ವಿದ್ಯಾರ್ಥಿಗಳು ಮತ್ತು ಪೂರ್ವ ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡರು. ಬೆಳಗ್ಗೆ 10 ಗಂಟೆಗೆ ಧ್ವಜವಂದನೆಯೊಂದಿಗೆ ಆರಂಭವಾದ ಸ್ಪರ್ಧೆಗಳು ಸಾಯಂಕಾಲ 4 ಗಂಟೆಯ ತನಕ ಜರಗಿದವು.
No comments:
Post a Comment