02.01.2013 ಬುಧವಾರ ನಮ್ಮ ವಿದ್ಯಾಪೀಠಕ್ಕೆ ಆಗಮಿಸಿದ ಶ್ರೀ ಸಂಸ್ಥಾನ ಗೋಕರ್ಣದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರನ್ನು ಶಾಲಾ ಸೇವಾ ಸಮಿತಿ ಅಧ್ಯಕ್ಷ ಡಾ| ಡಿ.ಪಿ.ಭಟ್ ಮತ್ತು ವಿದ್ಯಾರ್ಥಿಗಳು ಸ್ವಾಗತಿಸಿದರು. ಶ್ರೀ ಗುರುಗಳು ಎಲ್ಲ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಆಶೀರ್ವಚನವನ್ನಿತ್ತು ಫಲ ಮಂತ್ರಾಕ್ಷತೆಗಳನ್ನು ನೀಡಿದರು.
Jan 7, 2013
Subscribe to:
Post Comments (Atom)
No comments:
Post a Comment