ನಮ್ಮ ಶ್ರೀ ಭಾರತೀ ವಿದ್ಯಾಪೀಠ ಮತ್ತು ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯಗಳ ವರ್ಧಂತ್ಯುತ್ಸವವು ನಾಳೆ 01.02.2014 ಶನಿವಾರ ಜರಗಲಿದೆ. ಅಪರಾಹ್ನ 2.00 ಗಂಟೆಗೆ ಆರಂಭವಾಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಜುಂಗಾವು ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ವಹಿಸಲಿದ್ದಾರೆ. ಅಭ್ಯಾಗತರಾಗಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ಕೇರಳ ಗ್ರಾಮೀಣ ಬ್ಯಾಂಕ್ ರೀಜನಲ್ ಮೇನೇಜರ್ ದಾಮೋದರ.ಡಿ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಸದಾಶಿವ ನಾಯಕ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ. ವಿ.ಶೆಟ್ಟಿ ಭಾಗವಹಿಸಲಿದ್ದಾರೆ. ವರ್ಧಂತ್ಯುತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ನೀವೂ ಬನ್ನಿ...
Jan 31, 2014
ನಾಳೆ - ವಿದ್ಯಾಸಂಸ್ಥೆಗಳ ವರ್ಧಂತ್ಯುತ್ಸವ, ಬನ್ನಿ...
ನಮ್ಮ ಶ್ರೀ ಭಾರತೀ ವಿದ್ಯಾಪೀಠ ಮತ್ತು ಶ್ರೀ ಭಾರತೀ ಸಂಸ್ಕೃತ ಮಹಾವಿದ್ಯಾಲಯಗಳ ವರ್ಧಂತ್ಯುತ್ಸವವು ನಾಳೆ 01.02.2014 ಶನಿವಾರ ಜರಗಲಿದೆ. ಅಪರಾಹ್ನ 2.00 ಗಂಟೆಗೆ ಆರಂಭವಾಗುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಜುಂಗಾವು ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಮದನಗುಳಿ ರಾಮಚಂದ್ರ ಭಟ್ ವಹಿಸಲಿದ್ದಾರೆ. ಅಭ್ಯಾಗತರಾಗಿ ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಅಶ್ವಿನಿ ನಾಣಿತ್ತಿಲು, ಕೇರಳ ಗ್ರಾಮೀಣ ಬ್ಯಾಂಕ್ ರೀಜನಲ್ ಮೇನೇಜರ್ ದಾಮೋದರ.ಡಿ, ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಸದಾಶಿವ ನಾಯಕ್, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಯೋಜನಾಧಿಕಾರಿ ಶ್ರೀಮತಿ ಸಂಧ್ಯಾ. ವಿ.ಶೆಟ್ಟಿ ಭಾಗವಹಿಸಲಿದ್ದಾರೆ. ವರ್ಧಂತ್ಯುತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ. ನೀವೂ ಬನ್ನಿ...
Subscribe to:
Post Comments (Atom)
No comments:
Post a Comment