Jun 16, 2014

ಯೋಗ ಶಿಬಿರ 2014



ಮುಜುಂಗಾವು ಗ್ರಾಮೋತ್ಥಾನ ಸೇವಾ ಕೇಂದ್ರದ ಆಶ್ರಯದಲ್ಲಿ 31.05.2014 ಶನಿವಾರ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರಿಂದ ಉತ್ತಮ ಜೀವನ ಶೈಲಿಗಾಗಿ ಯೋಗ ವಿಚಾರ ಸಂಕಿರಣ ಮತ್ತು ಯೋಗಾಭ್ಯಾಸ ಕಾರ್ಯಕ್ರಮ ಜರಗಿತು.

No comments:

Post a Comment