Jan 8, 2015

ಕೊಂಡೆವೂರು ಶ್ರೀ ಭೇಟಿ

ಉಪ್ಪಳ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಇತ್ತೀಚೆಗೆ ಸಂಸ್ಥೆಯಲ್ಲಿ ಜರಗಿದ ಕೃಷಿ ಉತ್ಸವದ ಸಂದರ್ಭ ನಮ್ಮ ವಿದ್ಯಾಪೀಠಕ್ಕೆ ಆಗಮಿಸಿ ಅನುಗ್ರಹಿಸಿದರು. ಪ್ರಣಾಮಗಳು...

No comments:

Post a Comment