Jan 8, 2015

ಡಾ| ವೀರೇಂದ್ರ ಹೆಗ್ಗಡೆ ಸಂದರ್ಶನ

ನಮ್ಮ ಸಂಸ್ಥೆಯ ಆವರಣದಲ್ಲಿ ಜರಗಿದ ಕೃಷಿ ಉತ್ಸವದ ಸಂದರ್ಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು ನಮ್ಮ ವಿದ್ಯಾಪೀಠಕ್ಕೆ ಆಗಮಿಸಿ ಶಾಲಾ ಪರಿಸರದ ನವೀಕರಣ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಪ್ರಣಾಮಗಳು...

No comments:

Post a Comment