Jun 6, 2015

ವಿಶ್ವ ಪರಿಸರ ದಿನಾಚರಣೆ


ನಮ್ಮ ವಿದ್ಯಾಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವು ನಿನ್ನೆ 05.06.2015 ಶುಕ್ರವಾರ ಜರಗಿತು. ನಿವೃತ್ತ ಶಿಕ್ಷಕ ಡಾ|ಸದಾಶಿವ ಭಟ್ ಪೆರ್ಲ, ಕುಂಬಳೆ ಗ್ರಾಮ ಪಂಚಾಯತು ಸದಸ್ಯೆ ಅಶ್ವಿನಿ ನಾಣಿತ್ಲು, ಕೇಶವ ಪ್ರಸಾದ್ ನಾಣಿತ್ಲು ವಿವಿಧ ಸಸಿಗಳನ್ನು ನೆಡುವ ಮೂಲಕ ಮಕ್ಕಳ ಜೊತೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಿದರು.

No comments:

Post a Comment