
ವಿದ್ಯಾರ್ಥಿನಿ ದೀಕ್ಷಾ.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ, ಶಾಲಾ ಸಮಿತಿಯ ಜೊತೆಕಾರ್ಯದರ್ಶಿ ಶ್ಯಾಮರಾಜ್ದೊಡ್ಡಮಾಣಿ, ಶಾಲಾ ಆಡಳಿತಾಧಿಕಾರಿ ಶ್ಯಾಮ ಭಟ್ ದರ್ಬೆ ಮಾರ್ಗ, ಮುಖ್ಯಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ, ಸಂಸ್ಕೃತ ಶಿಕ್ಷಕ ಡಾ| ಎಸ್.ಸದಾಶಿವ ಭಟ್ ಉಪಸ್ಥಿತರಿದ್ದರು. ಕುಂಬಳೆ ಗ್ರಾಮ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಮುರಳೀಧರ ಯಾದವ್ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಲಿಖಿತ್ ಕುಮಾರ್ ಸ್ವಾಗತಿಸಿ ಲಕ್ಷ್ಮೀಶವಂದಿಸಿದರು. ಸುಹಾಸ್ ಮತ್ತು ಶ್ರೀಶಶ್ರೀ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment